September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!