23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya
error: Content is protected !!