July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!