24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!