29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!