25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!