28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya
error: Content is protected !!