June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!