24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!