29.1 C
ಪುತ್ತೂರು, ಬೆಳ್ತಂಗಡಿ
June 7, 2025
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಕರ್ನಾಟಕ ರಾಜ್ಯದ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ರಾಜ್ಯಮಟ್ಟದ ಸಮಗ್ರ “ಸಾಮಾಜಿಕ – ಆರ್ಥಿಕ ಸಮೀಕ್ಷಾ ಸಂಶೋಧನಾ ವರದಿ” ಪುಸ್ತಕ ಬಿಡುಗಡೆ

Suddi Udaya
error: Content is protected !!