July 23, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya
error: Content is protected !!