September 6, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!