25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!