29.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!