July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
error: Content is protected !!