April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya
error: Content is protected !!