25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya
error: Content is protected !!