April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಅಭ್ಯರ್ಥಿಗಳ ಚಿಹ್ನೆಯು ಪ್ರಕಟಗೊಂಡಿದ್ದೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ:

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya
error: Content is protected !!