26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಅಭ್ಯರ್ಥಿಗಳ ಚಿಹ್ನೆಯು ಪ್ರಕಟಗೊಂಡಿದ್ದೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ:

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya
error: Content is protected !!