32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

ಬಂದಾರು ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಕಾರ್ಯದರ್ಶಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹೊನ್ನಪ್ಪ ಗೌಡ ಸೋಣಕುಮೇರು, ವಿಶ್ವನಾಥ್ ಮತ್ತು ಸುಚಿತ್ರಾ ಕೊಲ್ಲಾಜೆ, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಗೀತಾ ಕೊಯ್ಯೂರು ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya
error: Content is protected !!