29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಪುಂಜಾಲಕಟ್ಟೆಯ ಪುರಿಯ ಶ್ರೀಮತಿ ವನಿತಾ ಹಾಗೂ ಭೋಜರಾಜ್ ದಂಪತಿಯ ಪುತ್ರಿ. ಆರಾಧನಾ ನೃತ್ಯ ಕೇಂದ್ರ ಮೂಡುಬಿದ್ರೆಯ ವಿದುಷಿ ಸುಖದ ಬರ್ವೆ ಇವರ ಶಿಷ್ಯೆ ಹಾಗೂ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಬಿ.ಎನ್.ವೈ .ಎಸ್ ಇಲ್ಲಿನ ಅಂತಿಮ ವರ್ಷದ ವಿದ್ಯಾರ್ಥಿನಿ.

Related posts

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!