23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಪುಂಜಾಲಕಟ್ಟೆಯ ಪುರಿಯ ಶ್ರೀಮತಿ ವನಿತಾ ಹಾಗೂ ಭೋಜರಾಜ್ ದಂಪತಿಯ ಪುತ್ರಿ. ಆರಾಧನಾ ನೃತ್ಯ ಕೇಂದ್ರ ಮೂಡುಬಿದ್ರೆಯ ವಿದುಷಿ ಸುಖದ ಬರ್ವೆ ಇವರ ಶಿಷ್ಯೆ ಹಾಗೂ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಬಿ.ಎನ್.ವೈ .ಎಸ್ ಇಲ್ಲಿನ ಅಂತಿಮ ವರ್ಷದ ವಿದ್ಯಾರ್ಥಿನಿ.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!