22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya
error: Content is protected !!