23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!