23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ತುರ್ತುಕಾರ್ಯಕ್ರಮಗಳ ನಿಮಿತ್ತ, ಪೂಜ್ಯ ಖಾವಂದರು, ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.


ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya
error: Content is protected !!