September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ತುರ್ತುಕಾರ್ಯಕ್ರಮಗಳ ನಿಮಿತ್ತ, ಪೂಜ್ಯ ಖಾವಂದರು, ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.


ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ತುಡಿತ ಭಾಗ ಆರು

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya
error: Content is protected !!