25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
error: Content is protected !!