22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಅಭ್ಯರ್ಥಿಗಳ ಚಿಹ್ನೆಯು ಪ್ರಕಟಗೊಂಡಿದ್ದೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ:

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!