25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಅಭ್ಯರ್ಥಿಗಳ ಚಿಹ್ನೆಯು ಪ್ರಕಟಗೊಂಡಿದ್ದೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ:

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya
error: Content is protected !!