25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಪುಂಜಾಲಕಟ್ಟೆಯ ಪುರಿಯ ಶ್ರೀಮತಿ ವನಿತಾ ಹಾಗೂ ಭೋಜರಾಜ್ ದಂಪತಿಯ ಪುತ್ರಿ. ಆರಾಧನಾ ನೃತ್ಯ ಕೇಂದ್ರ ಮೂಡುಬಿದ್ರೆಯ ವಿದುಷಿ ಸುಖದ ಬರ್ವೆ ಇವರ ಶಿಷ್ಯೆ ಹಾಗೂ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಬಿ.ಎನ್.ವೈ .ಎಸ್ ಇಲ್ಲಿನ ಅಂತಿಮ ವರ್ಷದ ವಿದ್ಯಾರ್ಥಿನಿ.

Related posts

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya
error: Content is protected !!