April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜ ಮನೋಹರ್ ಪೂಜಾರಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಸತ್ಯಜಿತ್ ಸುರತ್ಕಲ್, ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು , ಉಪಾಧ್ಯಕ್ಷ ಸುಂದರ ಪೂಜಾರಿಯವರು, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಂ‌ಕೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!