September 6, 2026
Uncategorized

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

ಅರಸಿನಮಕ್ಕಿ ಕುಲಾಲರ ಸಂಘದ ವಿಶೇಷ ಮಾಸಿಕ ಸಭೆಯು ಉಪ್ಪರಡ್ಕ ಅಶೋಕ ಕುಲಾಲರ ನಿವಾಸದಲ್ಲಿ ಜ.10ರಂದು ನಡೆಯಿತು.

ಈ ವೇಳೆ ಜ..19 ರಂದು ನಡೆಯುವ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕುಲಾಲ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!