23.2 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!