September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!