23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!