23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ತುರ್ತುಕಾರ್ಯಕ್ರಮಗಳ ನಿಮಿತ್ತ, ಪೂಜ್ಯ ಖಾವಂದರು, ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.


ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
error: Content is protected !!