24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!