ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!