25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ.

ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಕೊಲ್ಪಾಡಿ ಶಾಲಾ ಮಕ್ಕಳಿಗೆ ಕೊಡುಗೆಗಳ ಹಸ್ತಾಂತರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!