September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಪುಂಜಾಲಕಟ್ಟೆಯ ಪುರಿಯ ಶ್ರೀಮತಿ ವನಿತಾ ಹಾಗೂ ಭೋಜರಾಜ್ ದಂಪತಿಯ ಪುತ್ರಿ. ಆರಾಧನಾ ನೃತ್ಯ ಕೇಂದ್ರ ಮೂಡುಬಿದ್ರೆಯ ವಿದುಷಿ ಸುಖದ ಬರ್ವೆ ಇವರ ಶಿಷ್ಯೆ ಹಾಗೂ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಬಿ.ಎನ್.ವೈ .ಎಸ್ ಇಲ್ಲಿನ ಅಂತಿಮ ವರ್ಷದ ವಿದ್ಯಾರ್ಥಿನಿ.

Related posts

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!