22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಪುಂಜಾಲಕಟ್ಟೆಯ ಪುರಿಯ ಶ್ರೀಮತಿ ವನಿತಾ ಹಾಗೂ ಭೋಜರಾಜ್ ದಂಪತಿಯ ಪುತ್ರಿ. ಆರಾಧನಾ ನೃತ್ಯ ಕೇಂದ್ರ ಮೂಡುಬಿದ್ರೆಯ ವಿದುಷಿ ಸುಖದ ಬರ್ವೆ ಇವರ ಶಿಷ್ಯೆ ಹಾಗೂ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಬಿ.ಎನ್.ವೈ .ಎಸ್ ಇಲ್ಲಿನ ಅಂತಿಮ ವರ್ಷದ ವಿದ್ಯಾರ್ಥಿನಿ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya
error: Content is protected !!