April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!