September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!