March 7, 2026
Uncategorized

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

ಮಲವಂತಿಗೆ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ) ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು- ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆಯು ಜ.12ರಂದು ನಡೆಯಿತು.

ಉದ್ಘಾಟನೆಯನ್ನು ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ರಂಜನ್ ಜಿ ಗೌಡ, ವಾಸುದೇವ ರಾವ್ ಕಕ್ಕೆನೇಜಿ, ಶಿವಾನಂದ ರಾವ್, ಭಾ.ಜ.ಪ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಭಾರಿ ಸದಾನಂದ ಪೂಜಾರಿ ಉಂಗಿಲಬೈಲು, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ನಾರಾಯಣ ಶೆಟ್ಟಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಗುರುನಾರಾಯಣ ಸೇವಾ ಸಂಘ ಬಜ್ಪೆ ಘಟಕದ ಪದಾಧಿಕಾರಿಗಳು, ಮುಕುಂದ ಸುವರ್ಣ, ಭರತ್ ಎಪಿಎಂಸಿ, ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಗಣೇಶ್ ಪೂಜಾರಿ, ನಾವೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ, ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ ಮಾಜಿ ನಿರ್ದೇಶಕ ಗಂಗಾಧರ ಪರಾರಿ ಮನೆ ಇಂದಬೆಟ್ಟು, ಗಣೇಶ್ ಪ್ರಭು ನಾವೂರ, ಗ್ರಾಮಸ್ಥರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!