30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಹೊಸಂಗಡಿ:ಜಿ‌ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರೀಪ್ರಸಾದ್ ಹೊಸಂಗಡಿ 45 ವರ್ಷ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಲುತ್ತಿರುವಾಗ ಬೈಕ್ ನಿಂದ ಬಿದ್ದರೆನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.

ಹೊಸಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಉತ್ತಮ ಕೆಲಸ ಕಾರ್ಯ ಮಾಡುತ್ತಿದ್ದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ,ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
error: Content is protected !!