30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
error: Content is protected !!