23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!