September 6, 2026
Uncategorized

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

ಮಲವಂತಿಗೆ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ) ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು- ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆಯು ಜ.12ರಂದು ನಡೆಯಿತು.

ಉದ್ಘಾಟನೆಯನ್ನು ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ರಂಜನ್ ಜಿ ಗೌಡ, ವಾಸುದೇವ ರಾವ್ ಕಕ್ಕೆನೇಜಿ, ಶಿವಾನಂದ ರಾವ್, ಭಾ.ಜ.ಪ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಭಾರಿ ಸದಾನಂದ ಪೂಜಾರಿ ಉಂಗಿಲಬೈಲು, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ನಾರಾಯಣ ಶೆಟ್ಟಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಗುರುನಾರಾಯಣ ಸೇವಾ ಸಂಘ ಬಜ್ಪೆ ಘಟಕದ ಪದಾಧಿಕಾರಿಗಳು, ಮುಕುಂದ ಸುವರ್ಣ, ಭರತ್ ಎಪಿಎಂಸಿ, ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಗಣೇಶ್ ಪೂಜಾರಿ, ನಾವೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ, ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ ಮಾಜಿ ನಿರ್ದೇಶಕ ಗಂಗಾಧರ ಪರಾರಿ ಮನೆ ಇಂದಬೆಟ್ಟು, ಗಣೇಶ್ ಪ್ರಭು ನಾವೂರ, ಗ್ರಾಮಸ್ಥರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya
error: Content is protected !!