September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya
error: Content is protected !!