23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!